ಕನಾ೯ಟಕ ಜಾನಪದ ವಿಶ್ವ ವಿದ್ಯಾಲಯದ ಮೂರನೇ ಘಟಿಕೋತ್ಸವ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗೋಟಗೋಡಿ ಹಿರೇ ತಿಟ್ಟು ಬಯಲು ರಂಗಮಂದಿರದಲ್ಲಿ ಜರುಗಿತು.
ವಿವಿಯ ಸಮಕುಲಾಧಿಪತಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ವಿದ್ಯಾಥಿ೯ಗಳಿಗೆ ಪದವಿ ಪ್ರದಾನ ಮಾಡಿದರು.
ನಾಡೋಜ ಹಂಪನಾ ಘಟಿಕೋತ್ಸವ ಭಾಷಣ ಮಾಡಿದರು. ಕುಲಪತಿ ಡಿ ಬಿ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪರೀಕ್ಷಾಂಗ ಕುಲ ಸಚಿವ ಡಾ,ಚಂದ್ರಶೇಖರ್ ಈ ಸಂದರ್ಭ ಉಪಸ್ಥಿತರಿದ್ದರು.