ಕೇಂದ್ರ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳಿಗೆ ಸಿಎಂ ಪ್ರತಿಕ್ರಿಯೆ
ಆಗಷ್ಟ್ 17, 2017
ರಾಜ್ಯದ ರೈಲ್ವೇ ಯೋಜನೆ ಹಾಗೂ ವಿಪತ್ತು ಪರಿಹಾರ ನಿಧಿ ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ರೈಲ್ವೇ ಸಚಿವರಾದ ಸುರೇಶ್ ಪ್ರಭು ಮತ್ತು ಕೇಂದ್ರ ಗೃಹ ಖಾತೆ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದ ಧ್ವನಿ ಮುದ್ರಿಕೆ ಇಲ್ಲಿದೆ. Advertisements