ಕೆರೆಗಳ ಡಿ ನೋಟಿಫಿಕೇಶನ್ ಪ್ರಸ್ತಾವನೆಯನ್ನು ಕೈ ಬಿಡಲು ನಿರ್ಧರಿಸಲಾಗಿದೆ, ಆದ್ದರಿಂದ ಕೆರೆಗಳ ಮೇಲೆ ಸಾರ್ವಜನಿಕರಿಗೆ ಇರುವ ಹಕ್ಕನ್ನು ಬದಲಿಸುವ ಅಥವಾ ರದ್ದು ಪಡಿಸುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ದಿನಪತ್ರಿಕೆಗಳ ವರದಿ ಇಲ್ಲಿದೆ.
Advertisements